ಕರ್ನಾಟಕ ಪಂಚಾಯತ್ ರಾಜ್ ಆಯುಕ್ತಾಲಯದಲ್ಲಿ ವಿಷಯ ಪರಿಣಿತರು ಮತ್ತು ಯುವ ವೃತ್ತಿಪರರ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ – 2026
ಕರ್ನಾಟಕ ಸರ್ಕಾರದ ಪಂಚಾಯತ್ ರಾಜ್ ಆಯುಕ್ತಾಲಯವು ಒಂದು ಮಹತ್ವದ ಅವಕಾಶವನ್ನು ತೆರೆದಿದೆ. ಸಾಮಾಜಿಕ ಕಲಕಳಿಯುಳ್ಳ ಸ್ಥಳೀಯ ಆಡಳಿತ ಕ್ಷೇತ್ರದಲ್ಲಿ ಕೆಲಸ ಮಾಡಲು ಆಸಕ್ತಿ ಇರುವ ಅರ್ಹ ಅಭ್ಯರ್ಥಿಗಳಿಗೆ ಇದೊಂದು ಸುವರ್ಣ ಅವಕಾಶ. “ಸಾಮಾಜಿಕವಾಗಿ ಸ್ಪಂದಿಸುವ ಸ್ಥಳೀಯ ಆಡಳಿತ (SRLG)” ಕೋಶದಲ್ಲಿ ಒಬ್ಬರು ವಿಷಯ ಪರಿಣಿತರು ಮತ್ತು ಇಬ್ಬರು ಯುವ ವೃತ್ತಿಪರರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ … Read more